Breaking
20 Sep 2026, Sun

2024

ಅತ್ತಿಬೆಲೆ ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಲಭ್ಯದ ಕೊರತೆ ಹಿನ್ನೆಲೆ, BEO ವೆಂಕಟೇಶ್ ನೇತೃತ್ವದಲ್ಲಿ ಪೋಷಕರ ವಿಶೇಷ ಸಭೆ.

ಆನೇಕಲ್ ತಾಲೂಕಿನ ಅತ್ತಿಬೆಲೆಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ...

ಆನೇಕಲ್ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಬೇಟಿ.

ಆನೇಕಲ್ ತಾಲ್ಲೂಕು ಕಚೇರಿಗೆ ಬೇಟಿ ನೀಡಿ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಜಿಲ್ಲಾಧಿಕಾರಿ.ತಾಲ್ಲೂಕು ಕಚೇರಿ ಮೇಲೆ‌ ಸಾಕಷ್ಟು ದೂರುಗಳು...

35ಕ್ಕೂ ಹೆಚ್ಚು ಆನೆಗಳು ಎರಡು ಗುಂಪುಗಳಾಗಿ ಒಡೆದು ಬೀಡು ಬಿಟ್ಟಿವೆ.

ಹೊಸೂರು ಸಮೀಪದ ಶಾನಮಾವು ಅರಣ್ಯದಲ್ಲಿ 35ಕ್ಕೂ ಹೆಚ್ಚು ಆನೆಗಳು ಎರಡು ಗುಂಪುಗಳಾಗಿ ಒಡೆದು ಬೀಡು ಬಿಟ್ಟಿವೆ. ಗ್ರಾಮಸ್ಥರು ಪ್ರದೇಶಕ್ಕೆ ಬಾರದಂತೆ...

ಅತ್ತಿಬೆಲೆ ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿದರಗುಪ್ಪೆ ಚೆನ್ನಪ್ಪರವರು ಅವಿರೋಧ ಆಯ್ಕೆ.

ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿದರಗುಪ್ಪೆ ಚೆನ್ನಪ್ಪರವರುಅತ್ತಿಬೆಲೆ...

ಮಾಯಸಂದ್ರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಂಜುಳ ಮಂಜುನಾಥ್ ರವರು ಅವಿರೋಧ ಆಯ್ಕೆ.

ಆನೇಕಲ್ ತಾಲ್ಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಶ್ರೀಮತಿ ಮಂಜುಳ ಮಂಜುನಾಥ್ ರವರು ಅವಿರೋಧವಾಗಿ...

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

ಗ್ರಾಮ ಪಂಚಾಯಿತಿಗಳಲ್ಲಿನ ನಿರ್ಲಕ್ಷತೆ, ಭ್ರಷ್ಠಚಾರವನ್ನು ಖಂಡಿಸಿ ಮತ್ತು ನಾಗರೀಕ ಸೌಲಭ್ಯಗಳಿಗಾಗಿ ಒತ್ತಾಯಿಸಿ ಇಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಹೋರಾಟ...

ಈ ಶಕ್ತಿ ಗಣಪತಿ ದೇವಾಲಯದ ಮೊದಲನೇ ವರ್ಷದ ವಾರ್ಷಿಕೋತ್ಸವದ ಪೂಜಾ ಕಾರ್ಯಕ್ರಮ.

ಶ್ರೀ ಶಕ್ತಿ ಗಣಪತಿ ದೇವಾಲಯದಲ್ಲಿ ಮೊದಲನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ವಿಷೇಶ ಪೂಜಾ ಕಾರ್ಯಕ್ರಮಗಳನ್ನು ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಹಾಗೂ...

ಕೋರ್ಟ್ ಎದರಲ್ಲೆ ನ್ಯಾಯವಾದಿಯ ಮೇಲೆ ಹತ್ಯಾ ಯತ್ನ

ಫೋಟೋದಲ್ಲಿ ಕಾಣ್ತಿರುವಂತಹ ವ್ಯಕ್ತಿ ಹೆಸರು ಕಣ್ಣನ್ .. ವೃತ್ತಿಯಲ್ಲಿ ವಕೀಲನಾಗಿ ತಮಿಳುನಾಡಿನ ಹೊಸೂರಿನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದಾನೆ ಎಂದಿನಂತೆ ಇಂದು ಕೂಡ...