Breaking
8 Jun 2025, Sun

2025

ಬುಕ್ಕಸಾಗರ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ

ಬೆಂ.ದಕ್ಷಿಣ ವ್ಯಾಪ್ತಿಯ ಬುಕ್ಕಸಾಗರ ಗ್ರಾಮದಲ್ಲಿ ಹೊಬಳಿ ಮಟ್ಟದಲ್ಲಿ ಬುಕ್ಕಸಾಗರ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. ಸ್ಥಳೀಯ ಮಟ್ಟದಲ್ಲಿ...

ಆನೇಕಲ್ ಗುರುಭವನದಲ್ಲಿ ರಾಜ ಲಾಂಛನ ಸಂಸ್ಥೆ ವತಿಯಿಂದ ಶಿಕ್ಷಕರಿಗೆ ಗೌರವ ಪೂರ್ವಕ ಅಭಿನಂದನೆ ಸಲ್ಲಿಕೆ

ಆನೇಕಲ್ ಪಟ್ಟಣದಲ್ಲಿರುವ ಗುರು ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ರಾಜ ಲಾಂಛನ ಸಂಸ್ಥೆ ವತಿಯಿಂದ ಗೌರವ ಪೂರ್ವಕವಾಗಿ ಅಭಿನಂದನೆ ಸಲ್ಲಿಸಲಾಯಿತು....

ಲಿಟಲ್ ಸನ್ ಶೈನ್ ಇಂಟರ್ನ್ಯಾಷನಲ್ ಪ್ರಿ ಸ್ಕೂಲ್ ವತಿಯಿಂದ ವಿದ್ಯಾರಂಭ ಕಾರ್ಯಕ್ರಮ

ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪವಿರುವ ಅತ್ತಿಬೆಲೆ ಪಬ್ಲಿಕ್ ಶಾಲೆಯ ಆವರಣದಲ್ಲಿ ಲಿಟಲ್ ಸನ್ ಶೈನ್ ಇಂಟರ್ ನ್ಯಾಷನಲ್ ಪ್ರಿ ಸ್ಕೂಲ್...

ಕೆ ಪಿ ರಾಜು ರವರ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳಿಂದ ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆ

ಜನರಿಂದ ಜನರಿಗಾಗಿ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ಯುವ ನಾಯಕರಾದ ಕೆ.ಪಿ.ರಾಜು ರವರ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿ...

ಬೇಗೂರು ಪೊಲೀಸರಿಂದ ಜನ ಸಂಪರ್ಕ ಸಭೆ ಆ ಯೋಜನೆ

ಇತ್ತೀಚಿನ ದಿನಗಳಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕಳ್ಳತನಕ್ಕೆ ಇಳಿಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ...

ದೊಡ್ಡಹಾಗಡೆ ಗ್ರಾಮದಲ್ಲಿ ಗ್ರಾಮ ಸಭೆ ಆಯೋಜನೆ

ಆನೇಕಲ್ ಗ್ರಾಮ ಸಭೆ ಕೈಗೊಳ್ಳುವ ತೀರ್ಮಾನಗಳು ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿರುತ್ತವೆ. ಈ ನಿಟ್ಟಿನಲ್ಲಿ ಇಂತಹ ಗ್ರಾಮಗಳಲ್ಲಿ ಪ್ರತಿಯೊಬ್ಬ ನಾಗರಿಕನು...

ಸರ್ಜಾಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಡಾ. ಎನ್ ಕಲಾವತಿ ಮೂರ್ತಿ ಕುಮಾರ್ ಆಯ್ಕೆ

ಸರ್ಜಾಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಡಾ.ಎನ್ ಕಲಾವತಿ ಮೂರ್ತಿ ಕುಮಾರ್ ಮತ್ತು ನೂತನ ಉಪಾಧ್ಯಕ್ಷರಾಗಿ ಡಾ.ಎಸ್ ಮಂಜುನಾಥ್ ಸರ್ಜಾ...

ಎಸ್ ಕೆ ಗೌರೀಶ್ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಆಯೋಜನೆ

ಕನ್ನಡ ಜಾಗೃತಿ ವೇದಿಕೆಯ ಯುವ ಘಟಕದ ರಾಜ್ಯಾಧ್ಯಕ್ಷರು ಮತ್ತು ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ಸದಸ್ಯರಾದ ಸಿಂಗೇನ ಅಗ್ರಹಾರ ಎಸ್.ಕೆ.ಗೌರೀಶ್ ರವರ...

ಹುಲಿಮಂಗಲ ಪಂಚಾಯಿತಿಯ ಅಧ್ಯಕ್ಷರಾಗಿ ಅಮರಾವತಿ ರಾಜಪ್ಪ ಅಧಿಕಾರ ಸ್ವೀಕಾರ

ಹುಲಿಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಿಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಮಾದರಿ ಪಂಚಾಯಿತಿ ಮಾಡುವುದೇ ನಮ್ಮ ಗುರಿಯಾಗಿದೆ...