Breaking
2 Apr 2026, Thu

ಕೋಣನಕುಂಟೆ ಸಮೀಪ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಣನಕುಂಟೆ ಸಮೀಪ ರಾಯಲ್ ಎಕ್ಸಲೆಂಟ್ ಅಪಾರ್ಟ್‌ಮೆಂಟ್ ಬಳಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಬೆಂಗಳೂರು ದಕ್ಷಿಣ ಶಾಸಕ ಕೃಷ್ಣಪ್ಪ ರವರಿಂದ ಈ ಒಂದು ನೂತನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ರಾಯಲ್ ಎಕ್ಸಲೆಂಟ್ ಅಪಾರ್ಟ್ಮೆಂಟ್ ಮುಂಭಾಗ ರಸ್ತೆಗಳು ಹಾಳಾಗಿದ್ದು ,ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

Leave a Reply